Monday, November 27, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Astrology

Astrology – ಶನಿ ಕೃಪೆಯಿಂದ ಈ ನಾಲ್ಕು  ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ.

August 27, 2022
in Astrology, ಜ್ಯೋತಿಷ್ಯ
Astrology – ಶನಿ ಕೃಪೆಯಿಂದ ಈ ನಾಲ್ಕು  ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ.
Share on FacebookShare on TwitterShare on WhatsAppShare on Telegram

Astrology – ಶನಿ ಕೃಪೆಯಿಂದ ಈ ನಾಲ್ಕು  ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ.

ಮಿಥುನ ರಾಶಿ
ಶಿಘ್ರ ವಿವಾಹಕ್ಕೆ ಯೋಗ್ಯವಾದ ವ್ಯಕ್ತಿಗಳಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ, ಆರೋಗ್ಯದ ವಿಚಾರದಲ್ಲೂ ಕೂಡಾ ಬಹಳಷ್ಟು ಸುಧಾರಣೆಯನ್ನು ಕಾಣುತ್ತಾರೆ. ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭವನ್ನು ಸಂಪಾದಿಸುತ್ತಾರೆ. ಪ್ರೇಮಿಗಳು ತಮ್ಮ ಪ್ರೇಮವನ್ನು ಮನೆಯ ಕುಟುಂಬದ ಸದಸ್ಯರಿಗೆ ಈ ಸಮಯದಲ್ಲಿ ತಿಳಿಸಿದರೆ ಅವರಿಗೆ ವಿವಾಹ ಆಗುವ ಸಾಧ್ಯತೆಯೂ ಹೆಚ್ಚಿಗೆ ಇರುತ್ತದೆ.

ಕಟಕ ರಾಶಿ
ಈ ರಾಶಿಯವರು ಉದ್ಯೋಗದಲ್ಲಿ ಹಲವಾರು ರೀತಿಯ ಲಾಭಗಳನ್ನು ಪಡೆದುಕೊಳ್ಳುತ್ತಾರೆ, ಹೊಸದಾಗಿ ವ್ಯಾಪಾರವನ್ನು ಮಾಡಲು ಇದು ಸೂಕ್ತವಾದ ಸಮಯವಾಗಿದೆ, ಏಕೆಂದರೆ ಈ ಸಮಯದಲ್ಲಿ ಅವರು ಯಾವುದೇ ಕೆಲಸವನ್ನು ಮಾಡಿದರೂ ಅಧಿಕ ಲಾಭವನ್ನು ಸಂಪಾದಿಸುತ್ತಾರೆ.

ಕನ್ಯಾ ರಾಶಿ
ಕನ್ಯಾ ರಾಶಿಯವರು ಕೂಡ ಕುಟುಂಬದ ವಿಚಾರದಲ್ಲಿ, ಆರ್ಥಿಕ ಪರಿಸ್ಥಿತಿಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೊಂದುತ್ತಾರೆ. ಕನ್ಯಾ ರಾಶಿಯವರು ಮಾಡುವ ಉದ್ಯೋಗದಲ್ಲಿ ಉನ್ನತಿಯನ್ನು ಸಹ ಪಡೆದುಕೊಳ್ಳುತ್ತಾರೆ. ಇದರ ಜೊತೆಗೆ ವ್ಯಾಪಾರ-ವ್ಯವಹಾರದಲ್ಲಿ ಕೂಡ ಅಧಿಕ ಲಾಭವನ್ನು ಸಂಪಾದಿಸುತ್ತಾರೆ. ಕನ್ಯಾರಾಶಿಯವರಿಗೆ ಪೂರ್ವಜರ ಆಸ್ತಿ ದೊರಕುವ ಸಮಯ ಈಗ ಬಂದಿದೆ.

ಕುಂಭ ರಾಶಿ
ಈ ಹಿಂದೆ ಈ ರಾಶಿಯವರು ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿಂದ ಬಳಲುತ್ತಿದ್ದರು, ಯಾವುದಾದರೂ ಕೆಲಸವನ್ನು ಮಾಡಲು ಹೊರಟಾಗ ಏನಾದರೊಂದು ಅಡಚಣೆ ಉಂಟಾಗುತ್ತಿತ್ತು. ಈ ರಾಶಿಯವರು ಉದ್ಯೋಗದಲ್ಲಿ ಅನೇಕ ರೀತಿಯ ಉನ್ನತಿಗಳನ್ನು ಪಡೆದುಕೊಳ್ಳುತ್ತಾರೆ. ಗುರುಹಿರಿಯರ ಸಲಹೆಯನ್ನು ಪಡೆದುಕೊಂಡರೆ ಜೀವನದಲ್ಲಿ ಯಶಸ್ಸನ್ನು ಸಂಪಾದಿಸಬಹುದು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಈ ರಾಶಿಯವರ ಮನಸ್ಸಿನಲ್ಲಿ ಯಾವುದಾದರೂ ಗುರಿ ಇದ್ದರೆ ಅದನ್ನು  ಮುಟ್ಟುತ್ತಾರೆ. ಕುಂಭರಾಶಿಯವರು ಅವರಿವರ ಮಾತನ್ನು ಲೆಕ್ಕಿಸದೆ ತಮಗೆ ಅನಿಸಿದ ಹಾಗೆ ಕೆಲಸವನ್ನು ಮಾಡುತ್ತಾ ಹೋದರೆ ಅವರು ಅಂದುಕೊಂಡ ಗುರಿಯನ್ನು ತಲುಪುತ್ತಾರೆ

6ae4b3ae44dd720338cc435412543f62?s=150&d=mm&r=g

admin

See author's posts

Tags: astrologybengalurugod shani devakateelSports Karnataka
ShareTweetSendShare
Next Post
sourav ganguly virat kohli sports karnataka

Sourav Ganguly - Virat Kohli - ವಿರಾಟ್ ಕೊಹ್ಲಿಗೆ ಬಿಗ್ ಬಾಸ್ ದಾದಾನ ಅಭಯ..!

Leave a Reply Cancel reply

Your email address will not be published. Required fields are marked *

Stay Connected test

Recent News

CWC 2023: ವಿಶ್ವಕಪ್‌ ಆರಂಭಕ್ಕೆ ದಿನಗಣನೆ: ನಾಳೆಯಿಂದ ಅಭ್ಯಾಸ ಪಂದ್ಯ ಶುರು

CWC 2023: ವಿಶ್ವಕಪ್‌ನಲ್ಲಿ ಇಂದು ಡಬಲ್‌ ಧಮಾಕ: ಬಾಂಗ್ಲಾ v ಅಫ್ಘಾನ್‌ ಹಾಗೂ ಲಂಕಾ v ಆಫ್ರಿಕಾ ಮುಖಾಮುಖಿ

October 7, 2023
CWC 2023: ನೆದರ್ಲೆಂಡ್ಸ್‌ ಮಣಿಸಿದ ಪಾಕಿಸ್ತಾನ: ಬಾಬರ್‌ ಪಡೆಯ ಶುಭಾರಂಭ

CWC 2023: ನೆದರ್ಲೆಂಡ್ಸ್‌ ಮಣಿಸಿದ ಪಾಕಿಸ್ತಾನ: ಬಾಬರ್‌ ಪಡೆಯ ಶುಭಾರಂಭ

October 6, 2023
CWC 2023: 20 ವರ್ಷದ ಹಿಂದಿನ ಅಪ್ಪನ ಪ್ರದರ್ಶನ ನೆನಪಿಸಿದ ಡಚ್‌ ಆಲ್ರೌಂಡರ್‌

CWC 2023: 20 ವರ್ಷದ ಹಿಂದಿನ ಅಪ್ಪನ ಪ್ರದರ್ಶನ ನೆನಪಿಸಿದ ಡಚ್‌ ಆಲ್ರೌಂಡರ್‌

October 6, 2023
Asian Games: ಹಾಕಿಯಲ್ಲಿ ಚಿನ್ನ ಗೆದ್ದ ಭಾರತ: ಜಪಾನ್‌ ವಿರುದ್ಧ 5-1ರ ಜಯ

Asian Games: ಹಾಕಿಯಲ್ಲಿ ಚಿನ್ನ ಗೆದ್ದ ಭಾರತ: ಜಪಾನ್‌ ವಿರುದ್ಧ 5-1ರ ಜಯ

October 6, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram